ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

Published : May 25, 2023, 12:11 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರು  (ಮೇ 25): ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿ ತೀರ್ಮಾನಾಗಿಲ್ಲ. ಕೇಸರಿ ಪಡೆಯಲ್ಲಿ ಯಾರು ಸಿದ್ದರಾಮಯ್ಯ ವಿರುದ್ಧ ಘರ್ಜನೆ ಮಾಡಲು ಸಿದ್ಧರಾಗಲಿದ್ದಾರೆ ಎನ್ನುವುದು ನೋಡಬೇಕಿದೆ.

ಈಗಾಗಲೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಎಲ್ಲರಿಗೂ ತಿವಿಯುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿರೋಧ ಪಕ್ಷದ ನಾಯಕರಾಗಿ ಕೂರಿಸುವ ಸಾಧ್ಯತೆಯಿದೆ. ಜೊತೆಗೆ, ಬೊಮ್ಮಾಯಿ ಅವರ ಮಾತಿಗಿಂತ ಹಿಂದುತ್ವದ ಬಗ್ಗೆ ಮಾತನಾಡುವ, ಹಿಂದೂ ಹುಲಿ ಎಂದು ಹೆಸರಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಜಿದೆ. ಆದರೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಂಪೂರ್ಣ ಅರ್ಹರಿದ್ದರೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಆಡಳಿತ ಸರ್ಕಾರದ ವಿರೋಧವಾಗಿ ನಡೆದುಕೊಂಡಿದ್ದರಿಂದ ಹೈಕಮಾಂಡ್‌ಗೆ ಅವರ ಮೇಲಿನ ವಿಶ್ವಾಸ ಕಡಿಮೆ ಎಂದು ಕೇಳಿಬರುತ್ತಿದೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more