ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

ಸಿದ್ದರಾಮಯ್ಯ ಮುಂದೆ ಘರ್ಜಿಸೋ ಕೇಸರಿ ಕಲಿಯಾರು? ಯತ್ನಾಳರೋ.. ಬೊಮ್ಮಾಯಿಯೋ?

Published : May 25, 2023, 12:11 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರು  (ಮೇ 25): ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಮುಂದೆ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಯಾರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂಬುದು ಇನ್ನೂ ಅಂತಿಮವಾಗಿ ತೀರ್ಮಾನಾಗಿಲ್ಲ. ಕೇಸರಿ ಪಡೆಯಲ್ಲಿ ಯಾರು ಸಿದ್ದರಾಮಯ್ಯ ವಿರುದ್ಧ ಘರ್ಜನೆ ಮಾಡಲು ಸಿದ್ಧರಾಗಲಿದ್ದಾರೆ ಎನ್ನುವುದು ನೋಡಬೇಕಿದೆ.

ಈಗಾಗಲೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ ವಿರೋಧ ಪಕ್ಷದಲ್ಲಿದ್ದಾಗ ಎಲ್ಲರಿಗೂ ತಿವಿಯುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿರೋಧ ಪಕ್ಷದ ನಾಯಕರಾಗಿ ಕೂರಿಸುವ ಸಾಧ್ಯತೆಯಿದೆ. ಜೊತೆಗೆ, ಬೊಮ್ಮಾಯಿ ಅವರ ಮಾತಿಗಿಂತ ಹಿಂದುತ್ವದ ಬಗ್ಗೆ ಮಾತನಾಡುವ, ಹಿಂದೂ ಹುಲಿ ಎಂದು ಹೆಸರಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಜಿದೆ. ಆದರೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಸಂಪೂರ್ಣ ಅರ್ಹರಿದ್ದರೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಆಡಳಿತ ಸರ್ಕಾರದ ವಿರೋಧವಾಗಿ ನಡೆದುಕೊಂಡಿದ್ದರಿಂದ ಹೈಕಮಾಂಡ್‌ಗೆ ಅವರ ಮೇಲಿನ ವಿಶ್ವಾಸ ಕಡಿಮೆ ಎಂದು ಕೇಳಿಬರುತ್ತಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more