ವಿಜಯೇಂದ್ರನನ್ನು ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಮಾಜಿ ಸಚಿವ ಅಚ್ಚರಿ ಹೇಳಿಕೆ

ವಿಜಯೇಂದ್ರನನ್ನು ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಮಾಜಿ ಸಚಿವ ಅಚ್ಚರಿ ಹೇಳಿಕೆ

Published : Jul 28, 2021, 06:36 PM ISTUpdated : Jul 28, 2021, 06:39 PM IST

ಬಸವರಾಜ ಬೊಮ್ಮಾಯಿರವರನ್ನು ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರರನ್ನ ಸಿಎಂ ಮಾಡುವುದಕ್ಕಾಗಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಕಾರವಾರ, (ಜು.28): ಬಸವರಾಜ ಬೊಮ್ಮಾಯಿರವರನ್ನು ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರರನ್ನ ಸಿಎಂ ಮಾಡುವುದಕ್ಕಾಗಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಕಾರವಾರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು. ಬೊಮ್ಮಾಯಿ ಆಯ್ಕೆಯ ಮೂಲಕ ಬಿ.ಎಸ್ ಯಡಿಯೂರಪ್ಪನವರು ಪಕ್ಷದಲ್ಲಿ ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ. 2023ಕ್ಕೆ ವಿಜಯೇಂದ್ರ ಸಿಎಂ ಮಾಡಲು ಬೊಮ್ಮಾಯಿಯನ್ನ ಈಗ ಸಿಎಂ ಮಾಡಿದ್ದಾರೆ ಎಂದು ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!