ವಿಜಯೇಂದ್ರನನ್ನು ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಮಾಜಿ ಸಚಿವ ಅಚ್ಚರಿ ಹೇಳಿಕೆ

ವಿಜಯೇಂದ್ರನನ್ನು ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಮಾಜಿ ಸಚಿವ ಅಚ್ಚರಿ ಹೇಳಿಕೆ

Published : Jul 28, 2021, 06:36 PM ISTUpdated : Jul 28, 2021, 06:39 PM IST

ಬಸವರಾಜ ಬೊಮ್ಮಾಯಿರವರನ್ನು ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರರನ್ನ ಸಿಎಂ ಮಾಡುವುದಕ್ಕಾಗಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಕಾರವಾರ, (ಜು.28): ಬಸವರಾಜ ಬೊಮ್ಮಾಯಿರವರನ್ನು ಮುಖ್ಯಮಂತ್ರಿ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರರನ್ನ ಸಿಎಂ ಮಾಡುವುದಕ್ಕಾಗಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಹತ್ವದ ಸುಳಿವು ಕೊಟ್ಟ ವಿಜಯೇಂದ್ರ

ಕಾರವಾರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು. ಬೊಮ್ಮಾಯಿ ಆಯ್ಕೆಯ ಮೂಲಕ ಬಿ.ಎಸ್ ಯಡಿಯೂರಪ್ಪನವರು ಪಕ್ಷದಲ್ಲಿ ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ. 2023ಕ್ಕೆ ವಿಜಯೇಂದ್ರ ಸಿಎಂ ಮಾಡಲು ಬೊಮ್ಮಾಯಿಯನ್ನ ಈಗ ಸಿಎಂ ಮಾಡಿದ್ದಾರೆ ಎಂದು ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!