ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ:  ಬೊಮ್ಮಾಯಿ

ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

Published : Apr 23, 2023, 12:46 PM IST

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
ಇಡೀ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ. ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅವರೊಬ್ಬರು ಹಿರಿಯ ನಾಯಕರು. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ಇಡೀ ಲಿಂಗಾಯತ ಸಮಾಜದ ಆತ್ಮವನ್ನು ಕುಲುಕಿದ್ದಾರೆ ಎಂದು ಹೇಳುವ ಮೂಲಕ ಸಿದ್ದು ವಿರುದ್ಧ ಸಿಎಂ ಗರಂ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more