ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ:  ಬೊಮ್ಮಾಯಿ

ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

Published : Apr 23, 2023, 12:46 PM IST

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
ಇಡೀ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ. ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅವರೊಬ್ಬರು ಹಿರಿಯ ನಾಯಕರು. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ಇಡೀ ಲಿಂಗಾಯತ ಸಮಾಜದ ಆತ್ಮವನ್ನು ಕುಲುಕಿದ್ದಾರೆ ಎಂದು ಹೇಳುವ ಮೂಲಕ ಸಿದ್ದು ವಿರುದ್ಧ ಸಿಎಂ ಗರಂ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more