ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ:  ಬೊಮ್ಮಾಯಿ

ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

Published : Apr 23, 2023, 12:46 PM IST

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
ಇಡೀ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ. ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅವರೊಬ್ಬರು ಹಿರಿಯ ನಾಯಕರು. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ಇಡೀ ಲಿಂಗಾಯತ ಸಮಾಜದ ಆತ್ಮವನ್ನು ಕುಲುಕಿದ್ದಾರೆ ಎಂದು ಹೇಳುವ ಮೂಲಕ ಸಿದ್ದು ವಿರುದ್ಧ ಸಿಎಂ ಗರಂ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more