ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ:  ಬೊಮ್ಮಾಯಿ

ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ

Published : Apr 23, 2023, 12:46 PM IST

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
ಇಡೀ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ. ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅವರೊಬ್ಬರು ಹಿರಿಯ ನಾಯಕರು. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ಇಡೀ ಲಿಂಗಾಯತ ಸಮಾಜದ ಆತ್ಮವನ್ನು ಕುಲುಕಿದ್ದಾರೆ ಎಂದು ಹೇಳುವ ಮೂಲಕ ಸಿದ್ದು ವಿರುದ್ಧ ಸಿಎಂ ಗರಂ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more