ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

Published : May 11, 2023, 04:46 PM IST

ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ನಿನ್ನೆ ಮತದಾನವಾಗಿದೆ. ಕಾಂಗ್ರೆಸ್‌ಗೆ ರಾಜ್ಯದ 224 ಕ್ಷೇತ್ರಗಳ ಬೂತ್‌ ಕಮಿಟಿ ರಿಪೋರ್ಟ್‌ ಸಿಕ್ಕಿದೆ. ಇದರ ಬಗ್ಗೆ ಈಗ ಸಿದ್ದರಾಮಯ್ಯ ಮನೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಎಲೆಕ್ಷನ್‌ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮೀಟಿಂಗ್‌ ನಡೆದಿದೆ. ಗರಿಷ್ಠ ಮಟ್ಟದ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಬರಲಿದೆಯಂತೆ. ಈ ರಿಪೋರ್ಟ್‌ನನ್ನು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ಗೆ ಸಹ ತಲುಪಿಸಲಾಗಿದೆ. ಅಲ್ಲದೇ ಜಿಲ್ಲಾ ಕಮಿಟಿ ಈ ವರದಿಯನ್ನು ಸುರ್ಜೇವಾಲಾ ಅವರಿಗೆ ಕಳುಹಿಸಿದೆಯಂತೆ. ಇನ್ನೂ ಈ ರೀಪೋರ್ಟ್‌ ಪ್ರಕಾರ, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಲಿದೆಯಂತೆ. ಬೆಂಗಳೂರು ನಗರದ ಬೂತ್‌ಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮೇಲುಗೈ ಆಗುವ ಸಾಧ್ಯತೆ ಇದೆಯಂತೆ.

ಇದನ್ನೂ ವೀಕ್ಷಿಸಿ: ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more