HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

Published : Feb 09, 2023, 02:15 PM ISTUpdated : Feb 09, 2023, 02:56 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೀಡಿದ 'ಬ್ರಾಹ್ಮಣ ಸಿಎಂ' ಹೇಳಿಕೆಯು, ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ದಳಪತಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆಯು, ಬಿಜೆಪಿ ಪಾಳೆಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಾದ್ರೆ ದಳಪತಿ ಹಾಕಿರೋ ಬಾಂಬ್ ಕೇಸರಿ ಕೋಟೆಯೊಳಗೆ ತಲ್ಲಣ ಎಬ್ಬಿಸಿದೆ. ಈ ವಿಚಾರವಾಗಿ ಕುಮಾರಸ್ವಾಮಿಯನ್ನು ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ ಹಂಟಿಕೊಂಡಿದ್ದು, ದೇವೇಗೌಡರ ಕುಟುಂಬ ನಿಜಕ್ಕೂ ಬ್ರಾಹ್ಮಣ ವಿರೋಧಿನಾ..? ಗೌಡರ ಕುಟುಂಬದ ದೈವಭಕ್ತಿ ಎಂಥದ್ದು..? ದಳಪತಿ ಬತ್ತಳಿಕೆಯಿಂದ ಸಿಡಿದ ಅಸ್ತ್ರ ನಾಟಿದ್ದು ಯಾರಿಗೆ..? ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Earthquake: ಮಹಾ ಭೂಕಂಪನಕ್ಕೆ ಟರ್ಕಿ & ಸಿರಿಯಾ ತತ್ತರ: ನಿಜವಾಯ್ತು ಬ ...

 

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more