HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

Published : Feb 09, 2023, 02:15 PM ISTUpdated : Feb 09, 2023, 02:56 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೀಡಿದ 'ಬ್ರಾಹ್ಮಣ ಸಿಎಂ' ಹೇಳಿಕೆಯು, ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ದಳಪತಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆಯು, ಬಿಜೆಪಿ ಪಾಳೆಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಾದ್ರೆ ದಳಪತಿ ಹಾಕಿರೋ ಬಾಂಬ್ ಕೇಸರಿ ಕೋಟೆಯೊಳಗೆ ತಲ್ಲಣ ಎಬ್ಬಿಸಿದೆ. ಈ ವಿಚಾರವಾಗಿ ಕುಮಾರಸ್ವಾಮಿಯನ್ನು ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ ಹಂಟಿಕೊಂಡಿದ್ದು, ದೇವೇಗೌಡರ ಕುಟುಂಬ ನಿಜಕ್ಕೂ ಬ್ರಾಹ್ಮಣ ವಿರೋಧಿನಾ..? ಗೌಡರ ಕುಟುಂಬದ ದೈವಭಕ್ತಿ ಎಂಥದ್ದು..? ದಳಪತಿ ಬತ್ತಳಿಕೆಯಿಂದ ಸಿಡಿದ ಅಸ್ತ್ರ ನಾಟಿದ್ದು ಯಾರಿಗೆ..? ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Earthquake: ಮಹಾ ಭೂಕಂಪನಕ್ಕೆ ಟರ್ಕಿ & ಸಿರಿಯಾ ತತ್ತರ: ನಿಜವಾಯ್ತು ಬ ...

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more