HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾಮಿ ವಿರುದ್ಧ ಅರ್ಚಕರು ಕಿಡಿ

Published : Feb 09, 2023, 02:15 PM ISTUpdated : Feb 09, 2023, 02:56 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೀಡಿದ 'ಬ್ರಾಹ್ಮಣ ಸಿಎಂ' ಹೇಳಿಕೆಯು, ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ದಳಪತಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆಯು, ಬಿಜೆಪಿ ಪಾಳೆಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಹಾಗಾದ್ರೆ ದಳಪತಿ ಹಾಕಿರೋ ಬಾಂಬ್ ಕೇಸರಿ ಕೋಟೆಯೊಳಗೆ ತಲ್ಲಣ ಎಬ್ಬಿಸಿದೆ. ಈ ವಿಚಾರವಾಗಿ ಕುಮಾರಸ್ವಾಮಿಯನ್ನು ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ ಹಂಟಿಕೊಂಡಿದ್ದು, ದೇವೇಗೌಡರ ಕುಟುಂಬ ನಿಜಕ್ಕೂ ಬ್ರಾಹ್ಮಣ ವಿರೋಧಿನಾ..? ಗೌಡರ ಕುಟುಂಬದ ದೈವಭಕ್ತಿ ಎಂಥದ್ದು..? ದಳಪತಿ ಬತ್ತಳಿಕೆಯಿಂದ ಸಿಡಿದ ಅಸ್ತ್ರ ನಾಟಿದ್ದು ಯಾರಿಗೆ..? ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Earthquake: ಮಹಾ ಭೂಕಂಪನಕ್ಕೆ ಟರ್ಕಿ & ಸಿರಿಯಾ ತತ್ತರ: ನಿಜವಾಯ್ತು ಬ ...

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more