ಬ್ರಾಹ್ಮಣರು ಇಲ್ಲದಿದ್ದರೆ ಹಿಂದುತ್ವ ಉಳಿಯಲು ಸಾಧ್ಯವಿಲ್ಲ: ಸುಬ್ಬರಾಯ ಹೆಗ್ಗಡೆ

ಬ್ರಾಹ್ಮಣರು ಇಲ್ಲದಿದ್ದರೆ ಹಿಂದುತ್ವ ಉಳಿಯಲು ಸಾಧ್ಯವಿಲ್ಲ: ಸುಬ್ಬರಾಯ ಹೆಗ್ಗಡೆ

Published : Feb 08, 2023, 02:42 PM IST

ಬ್ರಾಹ್ಮಣರನ್ನು ತುಳಿಯುವ ಕೆಲಸ ನಡೆಯುತ್ತಿದೆ ಎಂದು ಬ್ರಾಹ್ಮಣ ಸಭಾದ ಮುಖಂಡ ಸುಬ್ಬರಾಯ ಹೆಗ್ಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣ ಸಮುದಾಯ ಬೇಸರ ವ್ಯಕ್ತಪಡಿಸಿದೆ. ಬ್ರಾಹ್ಮಣರನ್ನು ತುಳಿದರೆ ಹಿಂದುತ್ವವನ್ನು ತುಳಿಯಬಹುದು, ಬ್ರಾಹ್ಮಣರು ಇಲ್ಲದಿದ್ದರೆ ಹಿಂದುತ್ವ ಉಳಿಯಲು ಸಾಧ್ಯವಿಲ್ಲ ಎಂದು ಬ್ರಾಹ್ಮಣ ಸಭಾದ ಮುಖಂಡ ಸುಬ್ಬರಾಯ ಹೆಗ್ಗಡೆ ತಿಳಿಸಿದ್ದಾರೆ. ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹತ್ತಿಕ್ಕಿದ್ದಾರೆ, ನಮ್ಮ ಬಳಿ ಈಗ ಉಳಿದುಕೊಂಡಿರುವುದು ಬುದ್ಧಿವಂತಿಕೆ ಮಾತ್ರ. ಇದೀಗ ಬುದ್ಧಿವಂತಿಕೆ ಹತ್ತಿಕ್ಕಲು ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯವಾಗಿ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಸಾವಿನ ದವಡೆಯಿಂದ ಬೈಕ್ ಸವಾರ ಪಾರು: ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more