ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು  ದೇಶವನ್ನು ಹಾಳು ಮಾಡ್ತಾರೆ:  ಕುಮಾರಸ್ವಾಮಿ

ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು ದೇಶವನ್ನು ಹಾಳು ಮಾಡ್ತಾರೆ: ಕುಮಾರಸ್ವಾಮಿ

Published : Feb 05, 2023, 04:19 PM IST

ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.05): ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ. ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು. ನಮ್ಮ ಹಳೆಯ ಬ್ರಾಹ್ಮಣರಲ್ಲ. ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನೋರು. ಆದ್ರೆ ಇವರು ದೇಶ ಹೊಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು. ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣ ಅಲ್ಲ ಎಂದರು. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more