ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು  ದೇಶವನ್ನು ಹಾಳು ಮಾಡ್ತಾರೆ:  ಕುಮಾರಸ್ವಾಮಿ

ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು ದೇಶವನ್ನು ಹಾಳು ಮಾಡ್ತಾರೆ: ಕುಮಾರಸ್ವಾಮಿ

Published : Feb 05, 2023, 04:19 PM IST

ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.05): ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ. ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು. ನಮ್ಮ ಹಳೆಯ ಬ್ರಾಹ್ಮಣರಲ್ಲ. ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನೋರು. ಆದ್ರೆ ಇವರು ದೇಶ ಹೊಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು. ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣ ಅಲ್ಲ ಎಂದರು. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more