ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು  ದೇಶವನ್ನು ಹಾಳು ಮಾಡ್ತಾರೆ:  ಕುಮಾರಸ್ವಾಮಿ

ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು ದೇಶವನ್ನು ಹಾಳು ಮಾಡ್ತಾರೆ: ಕುಮಾರಸ್ವಾಮಿ

Published : Feb 05, 2023, 04:19 PM IST

ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.05): ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ. ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು. ನಮ್ಮ ಹಳೆಯ ಬ್ರಾಹ್ಮಣರಲ್ಲ. ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನೋರು. ಆದ್ರೆ ಇವರು ದೇಶ ಹೊಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು. ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣ ಅಲ್ಲ ಎಂದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more