ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು  ದೇಶವನ್ನು ಹಾಳು ಮಾಡ್ತಾರೆ:  ಕುಮಾರಸ್ವಾಮಿ

ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು ದೇಶವನ್ನು ಹಾಳು ಮಾಡ್ತಾರೆ: ಕುಮಾರಸ್ವಾಮಿ

Published : Feb 05, 2023, 04:19 PM IST

ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.05): ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ. ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು. ನಮ್ಮ ಹಳೆಯ ಬ್ರಾಹ್ಮಣರಲ್ಲ. ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನೋರು. ಆದ್ರೆ ಇವರು ದೇಶ ಹೊಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು. ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣ ಅಲ್ಲ ಎಂದರು. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more