ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು  ದೇಶವನ್ನು ಹಾಳು ಮಾಡ್ತಾರೆ:  ಕುಮಾರಸ್ವಾಮಿ

ಗಾಂಧಿಯನ್ನು ಕೊಂದ ಬ್ರಾಹ್ಮಣರು, ಆರ್‌ಎಸ್‌ಎಸ್‌ನವರು ದೇಶವನ್ನು ಹಾಳು ಮಾಡ್ತಾರೆ: ಕುಮಾರಸ್ವಾಮಿ

Published : Feb 05, 2023, 04:19 PM IST

ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 

ಬೆಂಗಳೂರು (ಫೆ.05): ಬಿಜೆಪಿಯ ಹುನ್ನಾರ RSS ಕುತಂತ್ರಕ್ಕೆ ಬಲಿಯಾಗಬೇಡಿ. ನಮ್ಮ ಮೂಲ ಬ್ರಾಹ್ಮಣರಂತೆ ಸರ್ವೇಜನೋ ಸುಖೀನೋ ಭವಂತು ಎನ್ನುವುದಿಲ್ಲ. ಗಾಂಧೀಜಿಯನ್ನು ಕೊಂದ ಬ್ರಾಹ್ಮಣ ವರ್ಗದವರಾದ ಇವರು ದೇಶವನ್ನ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿಯ ಮಠ ಒಡೆದ ವರ್ಗ ಇವರದ್ದು. ಮಹಾತ್ಮ ಗಾಂಧಿ ಕೊಂದ ಬ್ರಾಹ್ಮಣರು ಇವರು. ನಮ್ಮ ಹಳೆಯ ಬ್ರಾಹ್ಮಣರಲ್ಲ. ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನೋರು. ಆದ್ರೆ ಇವರು ದೇಶ ಹೊಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು. ಪ್ರಹ್ಲಾದ್ ಜೋಶಿಯನ್ನ ಚುನಾವಣೆ ನಂತರ ಸಿಎಂ ಮಾಡಬೇಕು ಅಂತ ಸಂಘ ಪರಿವಾರ ನಿರ್ಧರಿಸಿದೆ. ಅವರು ನಮ್ಮ ಹಳೆಯ ಕಾಲದ ಬ್ರಾಹ್ಮಣ ಅಲ್ಲ ಎಂದರು. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more