ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

Published : Feb 05, 2023, 03:45 PM ISTUpdated : Feb 05, 2023, 03:47 PM IST

ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ.

ಬೆಂಗಳೂರು (ಫೆ.05): ದೆಹಲಿಯಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್‌ ಪ್ರಮುಖರ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ನಡೆಸಲಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. 

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಆಗುತ್ತಾರೆಂಬ ಪ್ರಸ್ತಾಪ ಆಗಿದ್ಯಂತೆ. ಪ್ರಹ್ಲಾದ್ ಜೋಷಿ ಸಿಎಂ ಆದರೆ,  8 ಜನ ಉಪಮುಖ್ಯಮಂತ್ರಿ ಆಗುತ್ತಾರೆ. ಆದರೆ ಇವರು ಮರಾಠ ಬ್ರಾಹ್ಮಣರು. ಉಪಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದನ್ನು ಆದಷ್ಟು ಬೇಗ ತೆಗೆದಿಡ್ತೀನಿ. ಹೀಗಾಗಿ ಜೆಡಿಎಸ್ ವಿರುದ್ದ ಪಂಚರತ್ನ ರಥಯಾತ್ರೆ ಬಗ್ಗೆ ಪ್ರಹ್ಲಾದ್‌ ಜೋಷಿ ಟೀಕೆ ಮಾಡುತ್ತಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more