ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

Published : Feb 05, 2023, 03:45 PM ISTUpdated : Feb 05, 2023, 03:47 PM IST

ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ.

ಬೆಂಗಳೂರು (ಫೆ.05): ದೆಹಲಿಯಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್‌ ಪ್ರಮುಖರ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ನಡೆಸಲಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. 

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಆಗುತ್ತಾರೆಂಬ ಪ್ರಸ್ತಾಪ ಆಗಿದ್ಯಂತೆ. ಪ್ರಹ್ಲಾದ್ ಜೋಷಿ ಸಿಎಂ ಆದರೆ,  8 ಜನ ಉಪಮುಖ್ಯಮಂತ್ರಿ ಆಗುತ್ತಾರೆ. ಆದರೆ ಇವರು ಮರಾಠ ಬ್ರಾಹ್ಮಣರು. ಉಪಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದನ್ನು ಆದಷ್ಟು ಬೇಗ ತೆಗೆದಿಡ್ತೀನಿ. ಹೀಗಾಗಿ ಜೆಡಿಎಸ್ ವಿರುದ್ದ ಪಂಚರತ್ನ ರಥಯಾತ್ರೆ ಬಗ್ಗೆ ಪ್ರಹ್ಲಾದ್‌ ಜೋಷಿ ಟೀಕೆ ಮಾಡುತ್ತಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more