ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

ರಾಜ್ಯಕ್ಕೆ ಈ ಬಾರಿ ಬ್ರಾಹ್ಮಣರೇ ಮುಖ್ಯಮಂತ್ರಿ, 8 ಮಂದಿ ಉಪಮುಖ್ಯಮಂತ್ರಿ! ಎಚ್‌ಡಿಕೆ ಬಾಂಬ್

Published : Feb 05, 2023, 03:45 PM ISTUpdated : Feb 05, 2023, 03:47 PM IST

ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ.

ಬೆಂಗಳೂರು (ಫೆ.05): ದೆಹಲಿಯಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್‌ ಪ್ರಮುಖರ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ನಡೆಸಲಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್‌ ಜೋಶಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೆಸರೂ ಕೇಳಿಬಂದಿದೆ. ಉಳಿದಂತೆ 8 ಮಂದಿ ಬ್ರಾಹ್ಮಣರು ಉಪಮುಖ್ಯಮಂತ್ರಿ ಆಗಲಿದ್ದಾರೆ  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. 

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಆಗುತ್ತಾರೆಂಬ ಪ್ರಸ್ತಾಪ ಆಗಿದ್ಯಂತೆ. ಪ್ರಹ್ಲಾದ್ ಜೋಷಿ ಸಿಎಂ ಆದರೆ,  8 ಜನ ಉಪಮುಖ್ಯಮಂತ್ರಿ ಆಗುತ್ತಾರೆ. ಆದರೆ ಇವರು ಮರಾಠ ಬ್ರಾಹ್ಮಣರು. ಉಪಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದನ್ನು ಆದಷ್ಟು ಬೇಗ ತೆಗೆದಿಡ್ತೀನಿ. ಹೀಗಾಗಿ ಜೆಡಿಎಸ್ ವಿರುದ್ದ ಪಂಚರತ್ನ ರಥಯಾತ್ರೆ ಬಗ್ಗೆ ಪ್ರಹ್ಲಾದ್‌ ಜೋಷಿ ಟೀಕೆ ಮಾಡುತ್ತಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more