ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌:  ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

Published : Jun 08, 2023, 09:26 AM IST

ರಾಜ್ಯ ಸರ್ಕಾರ ಜಾತಿಗಣನೆ ವರದಿಯನ್ನು ಜಾರಿ ಮಾಡಲು ಉದ್ದೇಶಿಸಿರುವ ಬೆನ್ನಲ್ಲೇ, ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ ವ್ಯಕ್ತವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಏನ್‌ ಹೇಳಿದ್ದಾರೆ ನೋಡಿ...
 

ಕಾಂತರಾಜ್‌ ನೇತೃತ್ವದಲ್ಲಿ 2015ರಲ್ಲಿ ನಡೆಸಿದ್ದ ಜಾತಿ ಗಣತಿ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಬ್ರಾಹ್ಮಣ ಸಮಾಜದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿನ ಬ್ರಾಹ್ಮಣರನ್ನು 42 ಉಪಜಾತಿಗಳಾಗಿ ವಿಂಗಡಿಸಿದ್ದು, ಇದು ತಮ್ಮ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪ ಮಾಡಿದ್ದಾರೆ. 42.5 ಲಕ್ಷ ಬ್ರಾಹ್ಮಣರಿದ್ದಾರೆ. ಈ ವರದಿಯಿಂದ ನಮಗೆ ತೊಂದರೆ ಆದ್ರೆ, ಉಗ್ರ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ. ನಮಗೆ 200 ಎಂದು ಕೋಡ್‌ ನಂಬರ್ ಕೊಟ್ಟಿದ್ದಾರೆ. 42 ಉಪಜಾತಿಗಳನ್ನು ಒಂದೇ ಎಂದು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ:Today Horoscope: ಇಂದು ಮಂಗಲ ಕಾರ್ಯಗಳಿಗೆ ಉತ್ತಮ ತಾರಾನುಕೂಲ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!