ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌:  ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

Published : Jun 08, 2023, 09:26 AM IST

ರಾಜ್ಯ ಸರ್ಕಾರ ಜಾತಿಗಣನೆ ವರದಿಯನ್ನು ಜಾರಿ ಮಾಡಲು ಉದ್ದೇಶಿಸಿರುವ ಬೆನ್ನಲ್ಲೇ, ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ ವ್ಯಕ್ತವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಏನ್‌ ಹೇಳಿದ್ದಾರೆ ನೋಡಿ...
 

ಕಾಂತರಾಜ್‌ ನೇತೃತ್ವದಲ್ಲಿ 2015ರಲ್ಲಿ ನಡೆಸಿದ್ದ ಜಾತಿ ಗಣತಿ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಬ್ರಾಹ್ಮಣ ಸಮಾಜದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿನ ಬ್ರಾಹ್ಮಣರನ್ನು 42 ಉಪಜಾತಿಗಳಾಗಿ ವಿಂಗಡಿಸಿದ್ದು, ಇದು ತಮ್ಮ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪ ಮಾಡಿದ್ದಾರೆ. 42.5 ಲಕ್ಷ ಬ್ರಾಹ್ಮಣರಿದ್ದಾರೆ. ಈ ವರದಿಯಿಂದ ನಮಗೆ ತೊಂದರೆ ಆದ್ರೆ, ಉಗ್ರ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ. ನಮಗೆ 200 ಎಂದು ಕೋಡ್‌ ನಂಬರ್ ಕೊಟ್ಟಿದ್ದಾರೆ. 42 ಉಪಜಾತಿಗಳನ್ನು ಒಂದೇ ಎಂದು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ:Today Horoscope: ಇಂದು ಮಂಗಲ ಕಾರ್ಯಗಳಿಗೆ ಉತ್ತಮ ತಾರಾನುಕೂಲ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!