ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌:  ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

Published : Jun 08, 2023, 09:26 AM IST

ರಾಜ್ಯ ಸರ್ಕಾರ ಜಾತಿಗಣನೆ ವರದಿಯನ್ನು ಜಾರಿ ಮಾಡಲು ಉದ್ದೇಶಿಸಿರುವ ಬೆನ್ನಲ್ಲೇ, ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ ವ್ಯಕ್ತವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಏನ್‌ ಹೇಳಿದ್ದಾರೆ ನೋಡಿ...
 

ಕಾಂತರಾಜ್‌ ನೇತೃತ್ವದಲ್ಲಿ 2015ರಲ್ಲಿ ನಡೆಸಿದ್ದ ಜಾತಿ ಗಣತಿ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಬ್ರಾಹ್ಮಣ ಸಮಾಜದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿನ ಬ್ರಾಹ್ಮಣರನ್ನು 42 ಉಪಜಾತಿಗಳಾಗಿ ವಿಂಗಡಿಸಿದ್ದು, ಇದು ತಮ್ಮ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪ ಮಾಡಿದ್ದಾರೆ. 42.5 ಲಕ್ಷ ಬ್ರಾಹ್ಮಣರಿದ್ದಾರೆ. ಈ ವರದಿಯಿಂದ ನಮಗೆ ತೊಂದರೆ ಆದ್ರೆ, ಉಗ್ರ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ. ನಮಗೆ 200 ಎಂದು ಕೋಡ್‌ ನಂಬರ್ ಕೊಟ್ಟಿದ್ದಾರೆ. 42 ಉಪಜಾತಿಗಳನ್ನು ಒಂದೇ ಎಂದು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ:Today Horoscope: ಇಂದು ಮಂಗಲ ಕಾರ್ಯಗಳಿಗೆ ಉತ್ತಮ ತಾರಾನುಕೂಲ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?