ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌:  ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

ರಾಜ್ಯ ಸರ್ಕಾರದಿಂದ ಜಾತಿಗಣತಿ ಜಾರಿಗೆ ಪ್ಲ್ಯಾನ್‌: ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ !

Published : Jun 08, 2023, 09:26 AM IST

ರಾಜ್ಯ ಸರ್ಕಾರ ಜಾತಿಗಣನೆ ವರದಿಯನ್ನು ಜಾರಿ ಮಾಡಲು ಉದ್ದೇಶಿಸಿರುವ ಬೆನ್ನಲ್ಲೇ, ವರದಿ ಬಿಡುಗಡೆಗೆ ಬ್ರಾಹ್ಮಣರಿಂದ ವಿರೋಧ ವ್ಯಕ್ತವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಏನ್‌ ಹೇಳಿದ್ದಾರೆ ನೋಡಿ...
 

ಕಾಂತರಾಜ್‌ ನೇತೃತ್ವದಲ್ಲಿ 2015ರಲ್ಲಿ ನಡೆಸಿದ್ದ ಜಾತಿ ಗಣತಿ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಬ್ರಾಹ್ಮಣ ಸಮಾಜದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿನ ಬ್ರಾಹ್ಮಣರನ್ನು 42 ಉಪಜಾತಿಗಳಾಗಿ ವಿಂಗಡಿಸಿದ್ದು, ಇದು ತಮ್ಮ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆರೋಪ ಮಾಡಿದ್ದಾರೆ. 42.5 ಲಕ್ಷ ಬ್ರಾಹ್ಮಣರಿದ್ದಾರೆ. ಈ ವರದಿಯಿಂದ ನಮಗೆ ತೊಂದರೆ ಆದ್ರೆ, ಉಗ್ರ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ. ನಮಗೆ 200 ಎಂದು ಕೋಡ್‌ ನಂಬರ್ ಕೊಟ್ಟಿದ್ದಾರೆ. 42 ಉಪಜಾತಿಗಳನ್ನು ಒಂದೇ ಎಂದು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ವೀಕ್ಷಿಸಿ:Today Horoscope: ಇಂದು ಮಂಗಲ ಕಾರ್ಯಗಳಿಗೆ ಉತ್ತಮ ತಾರಾನುಕೂಲ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!