ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

Published : Mar 07, 2023, 10:57 PM IST

ಮನೆಯಲ್ಲೇ ಇದ್ದೆ, ಮಾಡಾಳ್ ಹೇಳಿಕೆಯಿಂದ ಹಲವು ಅನುಮಾನ, ಇದಕ್ಕಿಂತ ಸಾಕ್ಷಿ ಬೇಕಾ, ಮಾಡಾಳ್ ರಕ್ಷಣೆಗೆ ನಿಂತಿದೆ ಬಿಜೆಪಿ ಎಂದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ತಾರ ಬಿಜೆಪಿ ಸಚಿವ ವಿ ಸೋಮಣ್ಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷಗೊಂಡಿದ್ದಾರೆ. ಅದ್ಧೂರಿ ಮೆರವಣಿಗೆ ಮೂಲಕ ಮಾಡಾಳ್ ನಾಚಿಕೆ ಇಲ್ಲದೆ ಸಾಗಿದ್ದಾರೆ. ಇದೇ ವೇಳೆ ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಲಾಗಿದೆ. ಬಳಿಕ ಮಾತನಾಡಿದ ಮಾಡಾಳ್, ನಾನು ಮನೆಯಲ್ಲೇ ಇದ್ದೆ ಎಂದು ಲೋಕಾಯುಕ್ತ ಮುಖಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಇಷ್ಟೇ ಅಲ್ಲ,ಇದು ಅಡಿಕೆ ಬೆಳಗಾರರ ಕ್ಷೇತ್ರ  ಚನ್ನಗಿರಿಯ ಪ್ರತಿ ಸಾಮಾನ್ಯನ ಮನೆಯಲ್ಲಿ 3 ರಿಂದ 4 ಕೋಟಿ ರೂಪಾಯಿ ದುಡ್ಡು ಇಟ್ಟುಕೊಂಡಿರುತ್ತಾರೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.  ಮೆರವಣಿಗೆ ಮೂಲಕ ಸಾಗಿದ ವಿರೂಪಾಕ್ಷಪ್ಪ, ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನ ಮಾಡಿದ್ದಾರೆ. ಇದೀಗ ಮಾಡಾಳ್ ಮೆರವಣಿಗೆ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇಷ್ಟಾದರೂ ಬಿಜೆಪಿ ಇನ್ನೂ ಮಾಡಾಳ್ ಉಚ್ಚಾಟನೆ ಮಾಡಿಲ್ಲ. 
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more