ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

Published : Mar 07, 2023, 10:57 PM IST

ಮನೆಯಲ್ಲೇ ಇದ್ದೆ, ಮಾಡಾಳ್ ಹೇಳಿಕೆಯಿಂದ ಹಲವು ಅನುಮಾನ, ಇದಕ್ಕಿಂತ ಸಾಕ್ಷಿ ಬೇಕಾ, ಮಾಡಾಳ್ ರಕ್ಷಣೆಗೆ ನಿಂತಿದೆ ಬಿಜೆಪಿ ಎಂದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ತಾರ ಬಿಜೆಪಿ ಸಚಿವ ವಿ ಸೋಮಣ್ಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷಗೊಂಡಿದ್ದಾರೆ. ಅದ್ಧೂರಿ ಮೆರವಣಿಗೆ ಮೂಲಕ ಮಾಡಾಳ್ ನಾಚಿಕೆ ಇಲ್ಲದೆ ಸಾಗಿದ್ದಾರೆ. ಇದೇ ವೇಳೆ ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಲಾಗಿದೆ. ಬಳಿಕ ಮಾತನಾಡಿದ ಮಾಡಾಳ್, ನಾನು ಮನೆಯಲ್ಲೇ ಇದ್ದೆ ಎಂದು ಲೋಕಾಯುಕ್ತ ಮುಖಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಇಷ್ಟೇ ಅಲ್ಲ,ಇದು ಅಡಿಕೆ ಬೆಳಗಾರರ ಕ್ಷೇತ್ರ  ಚನ್ನಗಿರಿಯ ಪ್ರತಿ ಸಾಮಾನ್ಯನ ಮನೆಯಲ್ಲಿ 3 ರಿಂದ 4 ಕೋಟಿ ರೂಪಾಯಿ ದುಡ್ಡು ಇಟ್ಟುಕೊಂಡಿರುತ್ತಾರೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.  ಮೆರವಣಿಗೆ ಮೂಲಕ ಸಾಗಿದ ವಿರೂಪಾಕ್ಷಪ್ಪ, ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನ ಮಾಡಿದ್ದಾರೆ. ಇದೀಗ ಮಾಡಾಳ್ ಮೆರವಣಿಗೆ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇಷ್ಟಾದರೂ ಬಿಜೆಪಿ ಇನ್ನೂ ಮಾಡಾಳ್ ಉಚ್ಚಾಟನೆ ಮಾಡಿಲ್ಲ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more