ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

Published : Mar 07, 2023, 10:57 PM IST

ಮನೆಯಲ್ಲೇ ಇದ್ದೆ, ಮಾಡಾಳ್ ಹೇಳಿಕೆಯಿಂದ ಹಲವು ಅನುಮಾನ, ಇದಕ್ಕಿಂತ ಸಾಕ್ಷಿ ಬೇಕಾ, ಮಾಡಾಳ್ ರಕ್ಷಣೆಗೆ ನಿಂತಿದೆ ಬಿಜೆಪಿ ಎಂದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ತಾರ ಬಿಜೆಪಿ ಸಚಿವ ವಿ ಸೋಮಣ್ಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷಗೊಂಡಿದ್ದಾರೆ. ಅದ್ಧೂರಿ ಮೆರವಣಿಗೆ ಮೂಲಕ ಮಾಡಾಳ್ ನಾಚಿಕೆ ಇಲ್ಲದೆ ಸಾಗಿದ್ದಾರೆ. ಇದೇ ವೇಳೆ ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಲಾಗಿದೆ. ಬಳಿಕ ಮಾತನಾಡಿದ ಮಾಡಾಳ್, ನಾನು ಮನೆಯಲ್ಲೇ ಇದ್ದೆ ಎಂದು ಲೋಕಾಯುಕ್ತ ಮುಖಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಇಷ್ಟೇ ಅಲ್ಲ,ಇದು ಅಡಿಕೆ ಬೆಳಗಾರರ ಕ್ಷೇತ್ರ  ಚನ್ನಗಿರಿಯ ಪ್ರತಿ ಸಾಮಾನ್ಯನ ಮನೆಯಲ್ಲಿ 3 ರಿಂದ 4 ಕೋಟಿ ರೂಪಾಯಿ ದುಡ್ಡು ಇಟ್ಟುಕೊಂಡಿರುತ್ತಾರೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.  ಮೆರವಣಿಗೆ ಮೂಲಕ ಸಾಗಿದ ವಿರೂಪಾಕ್ಷಪ್ಪ, ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನ ಮಾಡಿದ್ದಾರೆ. ಇದೀಗ ಮಾಡಾಳ್ ಮೆರವಣಿಗೆ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇಷ್ಟಾದರೂ ಬಿಜೆಪಿ ಇನ್ನೂ ಮಾಡಾಳ್ ಉಚ್ಚಾಟನೆ ಮಾಡಿಲ್ಲ. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more