ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

ಸಾಮಾನ್ಯರ ಮನೆಯಲ್ಲೂ ಇರುತ್ತೆ 3-4 ಕೋಟಿ ದುಡ್ಡು, ಮಾಡಾಳ್ ಮಾತು ಜನರ ಕಿವಿ ತೂತು!

Published : Mar 07, 2023, 10:57 PM IST

ಮನೆಯಲ್ಲೇ ಇದ್ದೆ, ಮಾಡಾಳ್ ಹೇಳಿಕೆಯಿಂದ ಹಲವು ಅನುಮಾನ, ಇದಕ್ಕಿಂತ ಸಾಕ್ಷಿ ಬೇಕಾ, ಮಾಡಾಳ್ ರಕ್ಷಣೆಗೆ ನಿಂತಿದೆ ಬಿಜೆಪಿ ಎಂದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ತಾರ ಬಿಜೆಪಿ ಸಚಿವ ವಿ ಸೋಮಣ್ಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷಗೊಂಡಿದ್ದಾರೆ. ಅದ್ಧೂರಿ ಮೆರವಣಿಗೆ ಮೂಲಕ ಮಾಡಾಳ್ ನಾಚಿಕೆ ಇಲ್ಲದೆ ಸಾಗಿದ್ದಾರೆ. ಇದೇ ವೇಳೆ ಭಾರತ್ ಮಾತಾಕಿ ಜೈ ಎಂಬ ಘೋಷಣೆ ಕೂಗಲಾಗಿದೆ. ಬಳಿಕ ಮಾತನಾಡಿದ ಮಾಡಾಳ್, ನಾನು ಮನೆಯಲ್ಲೇ ಇದ್ದೆ ಎಂದು ಲೋಕಾಯುಕ್ತ ಮುಖಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಇಷ್ಟೇ ಅಲ್ಲ,ಇದು ಅಡಿಕೆ ಬೆಳಗಾರರ ಕ್ಷೇತ್ರ  ಚನ್ನಗಿರಿಯ ಪ್ರತಿ ಸಾಮಾನ್ಯನ ಮನೆಯಲ್ಲಿ 3 ರಿಂದ 4 ಕೋಟಿ ರೂಪಾಯಿ ದುಡ್ಡು ಇಟ್ಟುಕೊಂಡಿರುತ್ತಾರೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ.  ಮೆರವಣಿಗೆ ಮೂಲಕ ಸಾಗಿದ ವಿರೂಪಾಕ್ಷಪ್ಪ, ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನ ಮಾಡಿದ್ದಾರೆ. ಇದೀಗ ಮಾಡಾಳ್ ಮೆರವಣಿಗೆ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇಷ್ಟಾದರೂ ಬಿಜೆಪಿ ಇನ್ನೂ ಮಾಡಾಳ್ ಉಚ್ಚಾಟನೆ ಮಾಡಿಲ್ಲ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more