Jul 17, 2021, 3:38 PM IST
ನವದೆಹಲಿ, (ಜು.17): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದೆಹಲಿ ಪ್ರವಾಸದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ನಾಯಕರನ್ನು ಭೇಟಿ ಮಾಡಿದರು.
ಬಿಎಸ್ವೈ ಜತೆ 6 ದೊಡ್ಡ ಬ್ಯಾಗ್ಗಳೂ ದಿಲ್ಲಿಗೆ ಹೋಗಿವೆ: ಹೊಸ ಬಾಂಬ್ ಸಿಡಿಸಿದ ಎಚ್ಡಿಕೆ
ಅದರಲ್ಲೂ ಮುಖ್ಯವಾಗಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಶಾ ಏನೆಲ್ಲಾ ಹೇಳಿದ್ರು ಎನ್ನುವುದನ್ನು ಸ್ವತಃ ಬಿಎಸ್ವೈ ಮಾಧ್ಯಮಗಳ ಮುಂದೆ ಹೇಳಿದರು.