'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

Published : Feb 11, 2020, 07:48 PM ISTUpdated : Feb 11, 2020, 08:05 PM IST

ಮುನಿಸು ತಣಿಸಲು ಖಾತೆ ಮರುಹಂಚಿಕೆ ಮಾಡಿದ ಸಿಎಂ ಯಡಿಯೂರಪ್ಪ/ ಬಿಸಿ ಪಾಟೀಲ್ ಗೆ ಅರಣ್ಯದ ಬದಲು ಕೃಷಿ/ ಇನ್ನು ಉಳಿದ 9 ಸಚಿವರ ಖಾತೆಯೂ ಅದಲು ಬದಲು

ಬೆಂಗಳೂರು(ಫೆ. 11)  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.

9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ