'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

Feb 11, 2020, 7:48 PM IST

ಬೆಂಗಳೂರು(ಫೆ. 11)  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.

ಎಲ್ಲವನ್ನೂ ಮೀರಿ ಹೆಬ್ಬಾರ್ ಗೆ ಮಂತ್ರಿಗಿರಿ ಸಿಕ್ಕಿದ್ದು ಹೇಗೆ? ಇಲ್ಲಿದೆ ಅಸಲಿ ಕಹಾನಿ

9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.