'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

Published : Feb 11, 2020, 07:48 PM ISTUpdated : Feb 11, 2020, 08:05 PM IST

ಮುನಿಸು ತಣಿಸಲು ಖಾತೆ ಮರುಹಂಚಿಕೆ ಮಾಡಿದ ಸಿಎಂ ಯಡಿಯೂರಪ್ಪ/ ಬಿಸಿ ಪಾಟೀಲ್ ಗೆ ಅರಣ್ಯದ ಬದಲು ಕೃಷಿ/ ಇನ್ನು ಉಳಿದ 9 ಸಚಿವರ ಖಾತೆಯೂ ಅದಲು ಬದಲು

ಬೆಂಗಳೂರು(ಫೆ. 11)  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.

9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?