'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

Published : Feb 11, 2020, 07:48 PM ISTUpdated : Feb 11, 2020, 08:05 PM IST

ಮುನಿಸು ತಣಿಸಲು ಖಾತೆ ಮರುಹಂಚಿಕೆ ಮಾಡಿದ ಸಿಎಂ ಯಡಿಯೂರಪ್ಪ/ ಬಿಸಿ ಪಾಟೀಲ್ ಗೆ ಅರಣ್ಯದ ಬದಲು ಕೃಷಿ/ ಇನ್ನು ಉಳಿದ 9 ಸಚಿವರ ಖಾತೆಯೂ ಅದಲು ಬದಲು

ಬೆಂಗಳೂರು(ಫೆ. 11)  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ.

9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!