ಬಹಿರಂಗ ವೇದಿಕೆಯಲ್ಲೇ  ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

ಬಹಿರಂಗ ವೇದಿಕೆಯಲ್ಲೇ ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

Published : Jan 14, 2020, 08:08 PM IST

ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

ದಾವಣಗೆರೆ, [ಜ.14]: ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

‘ನಮ್ಮಿಂದಲೇ ನೀವು ಸಿಎಂ ಆಗಿರೋದು : ಸಚಿವ ಸ್ಥಾನ ನೀಡಲೇಬೇಕು ಎಂದ್ರು’

ಇಂದು [ಮಂಗಳವಾರ] ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ನಡೆದ ಹರಜಾತ್ರೆ ವೇದಿಕೆಯಲ್ಲಿ ಘಟನೆ ನಡೆದಿದೆ. ಬಹಿರಂಗವಾಗಿಯೇ ಹೇಳಿದ ಸ್ವಾಮೀಜಿ ಮಾತಿಗೆ ಬೇಸರಗೊಂಡ ಬಿಎಸ್ ವೈ ನಂತರ ಸ್ವಲ್ಪ ಹೊತ್ತು ಭಾವುಕರಾಗಿರುವುದು ಕಂಡುಬಂತು. ಬಳಿಕ ನನಗೆ ಅಧಿಕಾರದ ಆಸೆ ಇಲ್ಲ, ಬೇಕಿದ್ರೆ ರಾಜೀನಾಮೆ ಕೊಟ್ಟು ಬರ್ತಿನಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದರು. ಅಷ್ಟಕ್ಕೂ ಸ್ವಾಮೀಜೆ ಮಾತನಾಡಿರುವುದೇನು..? ವಿಡಿಯೋನಲ್ಲಿ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!