ಬಹಿರಂಗ ವೇದಿಕೆಯಲ್ಲೇ  ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

ಬಹಿರಂಗ ವೇದಿಕೆಯಲ್ಲೇ ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

Published : Jan 14, 2020, 08:08 PM IST

ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

ದಾವಣಗೆರೆ, [ಜ.14]: ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

‘ನಮ್ಮಿಂದಲೇ ನೀವು ಸಿಎಂ ಆಗಿರೋದು : ಸಚಿವ ಸ್ಥಾನ ನೀಡಲೇಬೇಕು ಎಂದ್ರು’

ಇಂದು [ಮಂಗಳವಾರ] ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ನಡೆದ ಹರಜಾತ್ರೆ ವೇದಿಕೆಯಲ್ಲಿ ಘಟನೆ ನಡೆದಿದೆ. ಬಹಿರಂಗವಾಗಿಯೇ ಹೇಳಿದ ಸ್ವಾಮೀಜಿ ಮಾತಿಗೆ ಬೇಸರಗೊಂಡ ಬಿಎಸ್ ವೈ ನಂತರ ಸ್ವಲ್ಪ ಹೊತ್ತು ಭಾವುಕರಾಗಿರುವುದು ಕಂಡುಬಂತು. ಬಳಿಕ ನನಗೆ ಅಧಿಕಾರದ ಆಸೆ ಇಲ್ಲ, ಬೇಕಿದ್ರೆ ರಾಜೀನಾಮೆ ಕೊಟ್ಟು ಬರ್ತಿನಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದರು. ಅಷ್ಟಕ್ಕೂ ಸ್ವಾಮೀಜೆ ಮಾತನಾಡಿರುವುದೇನು..? ವಿಡಿಯೋನಲ್ಲಿ ನೋಡಿ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!