ಬಹಿರಂಗ ವೇದಿಕೆಯಲ್ಲೇ  ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

ಬಹಿರಂಗ ವೇದಿಕೆಯಲ್ಲೇ ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

Published : Jan 14, 2020, 08:08 PM IST

ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

ದಾವಣಗೆರೆ, [ಜ.14]: ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಮಾತಿಗೆ ಬೇಸತ್ತು ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು‌ ಮುಂದಾಗಿರುವ ಪ್ರಸಂಗ ನಡೆದಿದೆ.

‘ನಮ್ಮಿಂದಲೇ ನೀವು ಸಿಎಂ ಆಗಿರೋದು : ಸಚಿವ ಸ್ಥಾನ ನೀಡಲೇಬೇಕು ಎಂದ್ರು’

ಇಂದು [ಮಂಗಳವಾರ] ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ನಡೆದ ಹರಜಾತ್ರೆ ವೇದಿಕೆಯಲ್ಲಿ ಘಟನೆ ನಡೆದಿದೆ. ಬಹಿರಂಗವಾಗಿಯೇ ಹೇಳಿದ ಸ್ವಾಮೀಜಿ ಮಾತಿಗೆ ಬೇಸರಗೊಂಡ ಬಿಎಸ್ ವೈ ನಂತರ ಸ್ವಲ್ಪ ಹೊತ್ತು ಭಾವುಕರಾಗಿರುವುದು ಕಂಡುಬಂತು. ಬಳಿಕ ನನಗೆ ಅಧಿಕಾರದ ಆಸೆ ಇಲ್ಲ, ಬೇಕಿದ್ರೆ ರಾಜೀನಾಮೆ ಕೊಟ್ಟು ಬರ್ತಿನಿ ಎಂದು ಭಾವನಾತ್ಮಕವಾಗಿ ಭಾಷಣ ಮಾಡಿದರು. ಅಷ್ಟಕ್ಕೂ ಸ್ವಾಮೀಜೆ ಮಾತನಾಡಿರುವುದೇನು..? ವಿಡಿಯೋನಲ್ಲಿ ನೋಡಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?