ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

Published : Dec 30, 2019, 08:00 PM ISTUpdated : Dec 30, 2019, 08:38 PM IST

ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ.  ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ 

ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’ 

ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?