ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

Published : Dec 30, 2019, 08:00 PM ISTUpdated : Dec 30, 2019, 08:38 PM IST

ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ.  ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ 

ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’ 

ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!