ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು

Published : Dec 30, 2019, 08:00 PM ISTUpdated : Dec 30, 2019, 08:38 PM IST

ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ.  ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ 

ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’ 

ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?