ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

Published : Oct 23, 2021, 12:34 PM IST

*  ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಚುನಾವಣೆ
*  ಪ್ರಚಾರದ ಅಖಾಡಕ್ಕೆ ಧುಮುಕಿದ ಬೊಮ್ಮಾಯಿ-ಯಡಿಯೂರಪ್ಪ 
*  ಚುನಾವಣೆ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿ
 

ಹಾನಗಲ್‌(ಅ.23): ಹಾನಗಲ್‌ ಉಪಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಚುನಾವಣೆ ಆಗಿರುವುದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿಯಾಗಿದೆ. ಇಲ್ಲಿ ಬಹಳ ಪೈಪೋಟಿಯಿಂದ ಚುನಾವಣೆ ನಡೆಯುತ್ತಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಇದರಿಂದ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಈಗಾಗಲೇ ಯಡಿಯೂರಪ್ಪ ಹಾನಗಲ್‌ನಲ್ಲಿ ಎರಡು ದಿನ ಪ್ರಚಾರ ಮಾಡಿದ್ದಾರೆ. ಬಿಎಸ್‌ವೈ, ಬೊಮ್ಮಾಯಿ ಜಂಟಿ ಪ್ರಚಾರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!