ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

Suvarna News   | Asianet News
Published : Oct 23, 2021, 12:34 PM IST

*  ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಚುನಾವಣೆ
*  ಪ್ರಚಾರದ ಅಖಾಡಕ್ಕೆ ಧುಮುಕಿದ ಬೊಮ್ಮಾಯಿ-ಯಡಿಯೂರಪ್ಪ 
*  ಚುನಾವಣೆ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿ
 

ಹಾನಗಲ್‌(ಅ.23): ಹಾನಗಲ್‌ ಉಪಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಚುನಾವಣೆ ಆಗಿರುವುದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿಯಾಗಿದೆ. ಇಲ್ಲಿ ಬಹಳ ಪೈಪೋಟಿಯಿಂದ ಚುನಾವಣೆ ನಡೆಯುತ್ತಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಇದರಿಂದ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಈಗಾಗಲೇ ಯಡಿಯೂರಪ್ಪ ಹಾನಗಲ್‌ನಲ್ಲಿ ಎರಡು ದಿನ ಪ್ರಚಾರ ಮಾಡಿದ್ದಾರೆ. ಬಿಎಸ್‌ವೈ, ಬೊಮ್ಮಾಯಿ ಜಂಟಿ ಪ್ರಚಾರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?