ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

ಹಾನಗಲ್‌ ಉಪಕದನದಲ್ಲಿ 'ರಾಜಾಹುಲಿ'ಯದ್ದೇ ಹವಾ..!

Suvarna News   | Asianet News
Published : Oct 23, 2021, 12:34 PM IST

*  ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಚುನಾವಣೆ
*  ಪ್ರಚಾರದ ಅಖಾಡಕ್ಕೆ ಧುಮುಕಿದ ಬೊಮ್ಮಾಯಿ-ಯಡಿಯೂರಪ್ಪ 
*  ಚುನಾವಣೆ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿ
 

ಹಾನಗಲ್‌(ಅ.23): ಹಾನಗಲ್‌ ಉಪಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಚುನಾವಣೆ ಆಗಿರುವುದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಎಂ ಬೊಮ್ಮಾಯಿಗೆ ಸೃಷ್ಟಿಯಾಗಿದೆ. ಇಲ್ಲಿ ಬಹಳ ಪೈಪೋಟಿಯಿಂದ ಚುನಾವಣೆ ನಡೆಯುತ್ತಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಇದರಿಂದ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಈಗಾಗಲೇ ಯಡಿಯೂರಪ್ಪ ಹಾನಗಲ್‌ನಲ್ಲಿ ಎರಡು ದಿನ ಪ್ರಚಾರ ಮಾಡಿದ್ದಾರೆ. ಬಿಎಸ್‌ವೈ, ಬೊಮ್ಮಾಯಿ ಜಂಟಿ ಪ್ರಚಾರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?