BSY ಆಡಿಯೋ ಸ್ಫೋಟ: ನಳಿನ್ ಕುಮಾರ್ ಕಟೀಲ್ ಆಪ್ತನ ಬೆಂಬಲಿಗರ ಮೇಲೆ ಅನುಮಾನ

BSY ಆಡಿಯೋ ಸ್ಫೋಟ: ನಳಿನ್ ಕುಮಾರ್ ಕಟೀಲ್ ಆಪ್ತನ ಬೆಂಬಲಿಗರ ಮೇಲೆ ಅನುಮಾನ

Published : Nov 05, 2019, 04:02 PM ISTUpdated : Nov 05, 2019, 04:45 PM IST

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

ಬೆಂಗಳೂರು/ಹುಬ್ಬಳ್ಳಿ,(ನ.05):  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದ್ದ ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಮಾತನಾಡಿದ್ದ ಆಡಿಯೋವನ್ನು ಇತ್ತೀಚೆಗೆ ನೇಮಕೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಬೆಂಬಲಿಗರು ಲೀಕ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದರು. ಇದೀಗ ಅವರ ಬೆಂಬಲಿಗರೇ ಆಡಿಯೋವನ್ನು ಬಹಿರಂಗೊಳಿಸಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.   ಹಾಗಾದ್ರೆ ಯಾರು ಆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ನವೆಂಬರ್ 5ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?