ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

Published : Aug 17, 2022, 06:17 PM IST

ಕೇಂದ್ರ ಸಂಸದೀಯ ಮಂಡಳಿಯಲ್ಲಿ ತಮಗೆ ಸ್ಥಾನ ನೀಡಿರುವ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿ ಬಿ ಎಸ್‌ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ
 

ಬೆಂಗಳೂರು (ಆ. 17): ಭಾರತೀಯ ಜನತಾ ಪಕ್ಷದ ಅತ್ಯಂತ ಮಹತ್ವದ ಮಂಡಳಿಯಾಗಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲಿಯೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮ ಬಹಳ ಅಗತ್ಯವಾಗಿದೆ ಎಂದು ಮೋದಿ ಈ ವೇಳೆ ಹೇಳಿದ್ದಾರೆ. ಅದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಪಕ್ಷ ನೀಡಲಿದೆ ಎಂದೂ ಹೇಳಿದ್ದಾರೆ.

ಬಿಜೆಪಿಯ ಸಂಸದೀಯ ಸಮಿತಿಗೆ ಇರುವ ಪವರ್‌ ಏನು? ಇಲ್ಲಿದೆ ಡೀಟೇಲ್ಸ್‌!

ಇದು ಬಿಎಸ್‌ವೈಗೆ ಸಿಕ್ಕ ಅತೀದೊಡ್ಡ ಜವಾಬ್ದಾರಿಯಾಗಿದೆ. ಸಂಸದೀಯ ಮಂಡಳಿಯೊಂದಿಗೆ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ. ಎಲ್ಲಾ ನಿಟ್ಟಿನಲ್ಲೂ ಈ ವಿಚಾರದಲ್ಲಿ ಕೆಲಸ ಮಾಡಿ ಎಂದು ನರೇಂದ್ರ ಮೋದಿ ಅವರು ಬಿಎಸ್‌ವೈಗೆ ಹೇಳಿದ್ದಾರೆ ಎನ್ನಲಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more