ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

Published : Aug 17, 2022, 06:17 PM IST

ಕೇಂದ್ರ ಸಂಸದೀಯ ಮಂಡಳಿಯಲ್ಲಿ ತಮಗೆ ಸ್ಥಾನ ನೀಡಿರುವ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿ ಬಿ ಎಸ್‌ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ
 

ಬೆಂಗಳೂರು (ಆ. 17): ಭಾರತೀಯ ಜನತಾ ಪಕ್ಷದ ಅತ್ಯಂತ ಮಹತ್ವದ ಮಂಡಳಿಯಾಗಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲಿಯೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮ ಬಹಳ ಅಗತ್ಯವಾಗಿದೆ ಎಂದು ಮೋದಿ ಈ ವೇಳೆ ಹೇಳಿದ್ದಾರೆ. ಅದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಪಕ್ಷ ನೀಡಲಿದೆ ಎಂದೂ ಹೇಳಿದ್ದಾರೆ.

ಬಿಜೆಪಿಯ ಸಂಸದೀಯ ಸಮಿತಿಗೆ ಇರುವ ಪವರ್‌ ಏನು? ಇಲ್ಲಿದೆ ಡೀಟೇಲ್ಸ್‌!

ಇದು ಬಿಎಸ್‌ವೈಗೆ ಸಿಕ್ಕ ಅತೀದೊಡ್ಡ ಜವಾಬ್ದಾರಿಯಾಗಿದೆ. ಸಂಸದೀಯ ಮಂಡಳಿಯೊಂದಿಗೆ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ. ಎಲ್ಲಾ ನಿಟ್ಟಿನಲ್ಲೂ ಈ ವಿಚಾರದಲ್ಲಿ ಕೆಲಸ ಮಾಡಿ ಎಂದು ನರೇಂದ್ರ ಮೋದಿ ಅವರು ಬಿಎಸ್‌ವೈಗೆ ಹೇಳಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more