ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

Published : Feb 01, 2021, 05:44 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು, (ಫೆ.01): ಸಿಎಂ ಹಾಗೂ ಸಚಿವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವ ಮೊದಲೇ ಕಾರು ಗೇಟ್‌ನಲ್ಲಿ ರೆಡಿಯಾಗಿರಬೇಕು. ಸಿಎಂ ಹೊರಡುವ ಮೊದಲೇ ಕಾರು ರೆಡಿಯಾಗಿರಲು ಅವರ ಆಪ್ತ ಸಹಾಯಕರು ಸೂಚನೆ ಕೊಡುತ್ತಾರೆ.

ಆದ್ರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ. ಇದರಿಂದ ವಾಹನ ಚಾಲಕರು, ಬೆಂಗಾವಲು ಪಡೆ ಗಲಿಬಿಲಿಗೊಂಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಎರಡು ನಿಮಿಷಗಳ ಕಾಲ ಕಾದು ನಿಂತು ವಾಹನ ಬಂದ ಬಳಿಕ ಹೊರಟ ಹೋದರು. ಸಿಎಂ ನಡೆಯಿಂದ ಸಿಬ್ಬಂದಿಗಳು ಗಾಬರಿಯಾಗಿದ್ದಾರೆ.

ಅದರಲ್ಲೂ ವಿಧಾನಸೌಧದಿಂದ ತಮ್ಮ ಸರ್ಕಾರಿ ನಿವಾಸ ಕಾವೇರಿಗೆ ತೆರಳದೇ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!