ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

Published : Feb 01, 2021, 05:44 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು, (ಫೆ.01): ಸಿಎಂ ಹಾಗೂ ಸಚಿವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವ ಮೊದಲೇ ಕಾರು ಗೇಟ್‌ನಲ್ಲಿ ರೆಡಿಯಾಗಿರಬೇಕು. ಸಿಎಂ ಹೊರಡುವ ಮೊದಲೇ ಕಾರು ರೆಡಿಯಾಗಿರಲು ಅವರ ಆಪ್ತ ಸಹಾಯಕರು ಸೂಚನೆ ಕೊಡುತ್ತಾರೆ.

ಆದ್ರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ. ಇದರಿಂದ ವಾಹನ ಚಾಲಕರು, ಬೆಂಗಾವಲು ಪಡೆ ಗಲಿಬಿಲಿಗೊಂಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಎರಡು ನಿಮಿಷಗಳ ಕಾಲ ಕಾದು ನಿಂತು ವಾಹನ ಬಂದ ಬಳಿಕ ಹೊರಟ ಹೋದರು. ಸಿಎಂ ನಡೆಯಿಂದ ಸಿಬ್ಬಂದಿಗಳು ಗಾಬರಿಯಾಗಿದ್ದಾರೆ.

ಅದರಲ್ಲೂ ವಿಧಾನಸೌಧದಿಂದ ತಮ್ಮ ಸರ್ಕಾರಿ ನಿವಾಸ ಕಾವೇರಿಗೆ ತೆರಳದೇ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!