ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

ಅಚ್ಚರಿ ಮೂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಈ ದಿಢೀರ್ ನಿರ್ಧಾರ..!

Published : Feb 01, 2021, 05:44 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು, (ಫೆ.01): ಸಿಎಂ ಹಾಗೂ ಸಚಿವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವ ಮೊದಲೇ ಕಾರು ಗೇಟ್‌ನಲ್ಲಿ ರೆಡಿಯಾಗಿರಬೇಕು. ಸಿಎಂ ಹೊರಡುವ ಮೊದಲೇ ಕಾರು ರೆಡಿಯಾಗಿರಲು ಅವರ ಆಪ್ತ ಸಹಾಯಕರು ಸೂಚನೆ ಕೊಡುತ್ತಾರೆ.

ಆದ್ರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಯಾವುದೇ ಮಾಹಿತಿ ನೀಡದೇ ವಿಧಾನಸೌಧದಿಂದ ಹೊರ ಬಂದ ಅಚ್ಚರಿ ಮೂಡಿಸಿದ್ದಾರೆ. ಇದರಿಂದ ವಾಹನ ಚಾಲಕರು, ಬೆಂಗಾವಲು ಪಡೆ ಗಲಿಬಿಲಿಗೊಂಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಎರಡು ನಿಮಿಷಗಳ ಕಾಲ ಕಾದು ನಿಂತು ವಾಹನ ಬಂದ ಬಳಿಕ ಹೊರಟ ಹೋದರು. ಸಿಎಂ ನಡೆಯಿಂದ ಸಿಬ್ಬಂದಿಗಳು ಗಾಬರಿಯಾಗಿದ್ದಾರೆ.

ಅದರಲ್ಲೂ ವಿಧಾನಸೌಧದಿಂದ ತಮ್ಮ ಸರ್ಕಾರಿ ನಿವಾಸ ಕಾವೇರಿಗೆ ತೆರಳದೇ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!