ಸಂಕ್ರಾಂತಿಗೆ  ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

ಸಂಕ್ರಾಂತಿಗೆ ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

Published : Jan 11, 2020, 06:31 PM IST

ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಬೆಂಗಳೂರು, [ಜ.11]:  ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಸಂಪುಟ ಒತ್ತಡ: ಸಿಎಂ ವಿದೇಶ ಭೇಟಿ ರದ್ದು? 

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿಗೆ ಇಂದು [ಶನಿವಾರ] ಸಂಜೆ ದೆಹಲಿಗೆ ತೆರಳಬೇಕಿದ್ದ ಸಿಎಂ ಧೀಡಿರ್ ದೆಹಲಿ ಭೇಟಿ ರದ್ದುಗೊಳ್ಳಿಸಿದ್ದಾರೆ. ಕಾರಣವೇನು..? ವಿಡಿಯೋನಲ್ಲಿ ನೋಡಿ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!